Ad Widget

ಸುಳ್ಯ : ಅಕ್ರಮ ಜಾನುವಾರು ಸಾಗಾಟ ತಡೆಗಟ್ಟಲು ವಿಹಿಂಪ, ಬಜರಂಗದಳ ಒತ್ತಾಯ

ಮುಂಬರುವ ಬಕ್ರಿದ್ ಹಬ್ಬದ ನೆಪದಲ್ಲಿ ಅಕ್ರಮ ಗೋ ಸಾಗಾಟ ಹಾಗೂ ಹತ್ಯೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಹಾಗೂ ದಿನದ ಎಲ್ಲಾ ಸಮಯದಲ್ಲಿಯೂ ತಪಾಸಣಾ ಪ್ರಕ್ರಿಯೆಯನ್ನು ಬಿಗುಗೊಳಿಸಬೇಕೆಂದು ಅಗ್ರಹಿಸಿ ವಿಶ್ವಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ದ ವತಿಯಿಂದ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಹಿಂಪ ಹಾಗೂ ಬಜರಂಗದಳದ ಪ್ರಮುಖರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!