ಪುತ್ತೂರಿನಲ್ಲಿ ಚಿನ್ನದ ಕೆಲಸ ಮಾಡುತ್ತಿದ್ದ ನಾಲ್ಕೂರು ಗ್ರಾಮದ ಹಾಲೆಮಜಲು ಹೊಸಹಳ್ಳಿ ನಿವಾಸಿ ಬಾಲಕೃಷ್ಣ ಆಚಾರ್ಯ ಜೂ.13ರಂದು ಕೆಲ ಕಾಲದ ಅಸೌಖ್ಯತೆಯಿಂದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 44 ವರ್ಷ ವಯಸ್ಸಾಗಿತ್ತು.ಮೃತರು ತಾಯಿ ದಮಯಂತಿ, ಪತ್ನಿ ಕಾವ್ಯ, ಪುತ್ರಿ ನಿದ್ವಿಕಾ, ಸಹೋದರ ಹಾಲೆಮಜಲಿನಲ್ಲಿ ಸುದ್ದಿ ವಿತರಕರಾಗಿರುವ ವಿಜಯಕುಮಾರ್, ಸಹೋದರ ಯತೀಶ್, ಸಹೋದರಿ ಶ್ರೀಮತಿ ಉಷಾ ಹಾಗೂ ಕುಟುಂಬಸ್ಥರು ಹಾಗೂ ಬಂಧುಗಳನ್ನು ಅಗಲಿದ್ದಾರೆ.
- Saturday
- September 21st, 2024