Ad Widget

ಅಜ್ಜಾವರ : ಕಂಡದ ಗೌಜಿ ಕೆಸರ್ದ ಪರ್ಬ ಕಾರ್ಯಕ್ರಮಕ್ಕೆ ಮುಹೂರ್ತ

ಮೂರನೇ ವರ್ಷದ ಕಂಡದ ಗೌಜಿ ಕೆಸರ್ದ ಪರ್ಬ ಕಾರ್ಯಕ್ರಮವೂ ಜುಲೈ 14 ರಂದು ಅಜ್ಜಾವರದ ಕೊರಂಗುಬೈಲು ಗದ್ದೆಯಲ್ಲಿ ನಡೆಯಲಿರುವುದು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಹಾಗೂ  ಗದ್ದೆಯ ಮಾಲಕರಾದ ಬಾಲಕೃಷ್ಣ ನಾಯ್ಕ್, ಅಜ್ಜಾವರ ದಂಪತಿಗಳು  ಗದ್ದೆಯ ಮುಹೂರ್ತ ಕಾರ್ಯವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಪ್ರತಾಪ ಯುವಕ ಮಂಡಲ ಅಜ್ಜಾವರ ಅಧ್ಯಕ್ಷರಾದ ಗುರುರಾಜ್ ಅಜ್ಜಾವರ, ಚೈತ್ರ ಯುವತಿ ಮಂಡಲದ ಅಧ್ಯಕ್ಷೆ ಶ್ರೀಮತಿ ಶಶ್ಮಿ ಭಟ್, ಕ್ರೀಡಾಕಾರ್ಯದರ್ಶಿ ಗೌರೀಶ್ ಅಡ್ಪಂಗಾಯ, ಸದಸ್ಯರಾದ ನವೀನ್ ಕುಮಾರ್ ಕೂಕುಲುಮಜಲು , ವಿನಯ್ ನಾರಾಲು, ಅಜಯ್, ಸಂದೀಪ್, ಮಹೇಶ್,
ಕು.ಹರಿಣಿ ಶಾಂತಿಮಜಲು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!