Ad Widget

ನಾಳೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ಸುಬ್ರಹ್ಮಣ್ಯ: ರಾಜ್ಯದ ಉಪಮುಖ್ಯಮಂತ್ರಿ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರಾಜ್ಯದ ಶ್ರೀಮಂತ ದೇವಾಲಯವಾದ

ಕುಕ್ಕೆಗೆ ಆಗಮಿಸಲಿದ್ದಾರೆ . ಇವರು ಬೆಳಗ್ಗೆ 10: 30 ಕ್ಕೆ ಸುಬ್ರಹ್ಮಣ್ಯ ದೇವಾಲಕ್ಕೆ ಆಗಮಿಸಿ ರಾತ್ರಿ ಗಂಟೆ 8:40 ರ ತನಕ ದೇವಾಲಯದಲ್ಲಿ ಇರಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಪ್ರವಾಸ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

error: Content is protected !!