Ad Widget

ಗುತ್ತಿಗಾರು : ಶೌರ್ಯ ವಿಪತ್ತು ಘಟಕದಿಂದ ಶ್ರಮದಾನ

ಪೈಕ ಶ್ರೀ ಶಿರಾಡಿ ದೈವಸ್ಥಾನದ ಎದುರುಗಡೆ ಬೃಹತ್ ಕಿನ್ನಿಗೋಳಿ ಮರ ಬಿದ್ದು ಸಾರ್ವಜನಿಕ ದಾರಿಗೆ ತೊಂದರೆಯಾಗಿತ್ತು. ದಾರಿಗೆ ಬಿದ್ದ ಮರದ ಗೆಲ್ಲು ಬಿದ್ದ ಗೆಲ್ಲುಗಳನ್ನು ಗುತ್ತಿಗಾರು ಶೌರ್ಯ ವಿಪತ್ತು ಘಟಕದ ಸದಸ್ಯರು ತೆರವುಗೊಳಿಸಿದರು. ಈ ಶ್ರಮದಾನದಲ್ಲಿ ಶೌರ್ಯ ವಿಪತ್ತು ಘಟಕದ ಸಂಯೋಜಕರಾದ ಲೋಕೇಶ್ವರ ಡಿ ಆರ್, ಸದಸ್ಯರುಗಳಾದ ಪಿ ಜಯರಾಮ, ಅಚ್ಯುತ ಗುತ್ತಿಗಾರು, ಸತೀಶ್ ಮೂಕಮಲೆ, ಮಾಧವ ಎರ್ದಡ್ಕ, ರಾಕೇಶ್ ಮೆಟ್ಟಿನಡ್ಕ, ಓಂಕಾರ ಡಿ.ಆರ್. ಅಚ್ಚುತ ಪೈಕ, ಜಯಪ್ರಕಾಶ್ ಬಾಕಿಲ, ದೀಕ್ಷಿತ್ ಎನ್ ಎಲ್ ಭಾಗವಹಿಸಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!