Ad Widget

ಅರಮನೆಗಯ ಸೇತುವೆ ನಿರ್ಮಾಣಕ್ಕೆ ಸಂಸದರಿಗೆ ಮನವಿ



ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಅರಂತೋಡು ಪಂಚಾಯತ್ ವ್ಯಾಪ್ತಿಯ ಅರಂತೋಡು ಗ್ರಾಮದ ಅರಮನೆಗಯಾ ತೂಗುಸೇತುವೆಯ ಸಂಚಾರ ನಿರ್ಬಂಧಿಸಿರುವ ಕಾರಣ ಹೊಸ ಸೇತುವೆ ನಿರ್ಮಾಣಕ್ಕೆ ಸಂಸದರಾದ  ಬ್ರಿಜೇಶ್ ಚೌಟ ರವರಿಗೆ ಅರಂತೋಡು ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ ರಾದ ಸಂತೋಷ ಕುತ್ತಮೊಟ್ಟೆ, ಮತ್ತು ಗ್ರಾ.ಪಂ. ಸದಸ್ಯ ವೆಂಕಟ್ರಮಣ ಪೆತ್ತಾಜೆ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!