Ad Widget

ವಿವೇಕಾನಂದ ವೃತ್ತದ ಬಳಿ ಚಿಮ್ಮುತಿದೆ ನೀರು – ವಾಹನ ಸವಾರರಿಗೆ ತೊಂದರೆ

ಸುಳ್ಯದ ವಿವೇಕಾನಂದ ವೃತ್ತದ ಬಳಿಯಲ್ಲಿ ಕುಡಿಯುವ ನೀರು ಸರಬರಾಜಿನ ಪೈಪ್ ಒಡೆದು ನೀರು ಚಿಮ್ಮುತ್ತಿದ್ದು ಈ ಮಾರ್ಗವಾಗಿ ಸಾಗುವ ದ್ವಿಚಕ್ರ ಸವಾರರಿಗೆ, ಕಾಲ್ನಡಿಗೆಯಲ್ಲಿ ಸಾಗುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕಿದೆ ಸ್ಥಳೀಯಾಡಳಿತ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!