Ad Widget

ಅಜ್ಜಾವರ : ಸಾಕ್ಷಿ ಹೇಳಲು ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಮೃತ್ಯು

ಅಜ್ಜಾವರ ಗ್ರಾಮದ ಕರಿಯಮೂಲೆ ಎಂಬಲ್ಲಿ ನಡೆದ ವಾಹನ ಅಪಘಾತವೊಂದರ ಬಗ್ಗೆ ಸಾಕ್ಷಿ ಹೇಳಲು ಬಂದಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ.

ಮೃತಪಟ್ಟ ವ್ಯಕ್ತಿಯನ್ನು ಐವರ್ನಾಡಿನ ವೆಂಕಟ್ರಮಣ ಎಂದು ಗುರುತಿಸಲಾಗಿದೆ. ಕರಿಯಮೂಲೆಯಲ್ಲಿ ಶನಿವಾರ ನಡೆದ ಪಿಕಪ್ ಮತ್ತು ಸ್ಕೂಟಿ ನಡುವೆ ಸಂಭವಿಸಿದ ಅಪಘಾತ ಪ್ರಕರಣದಲ್ಲಿ ಸಾಕ್ಷ್ಯ ನುಡಿಯಲು ಆಗಮಿಸಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!