Ad Widget

ಕಾಂಕ್ರೀಟೀಕರಣಗೊಂಡ ಜಬಳೆ ಬಾಜಿನಡ್ಕ ರಸ್ತೆ ಉದ್ಘಾಟನೆ

ದೇವಚಳ್ಳ ಗ್ರಾಮದ ಜಬಳೆ — ಬಾಜಿನಡ್ಕ ಕಾಂಕ್ರೀಟ್ ರಸ್ತೆ ಯನ್ನು ಮಾಜಿ ಪಂಚಾಯತ್ ಅಧ್ಯಕ್ಷರಾದ ನಾರಾಯಣ ಬಾಳೆತೋಟ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಶ್ರೀಪತಿ ಭಟ್ ಚಳ್ಳ ದೀಪ ಬೆಳಗಿಸಿದರು
ಹುಕ್ರಪ್ಪ ಬಾಜಿನಡ್ಕ ತೆಂಗಿನಕಾಯಿ ಒಡೆದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ಹೇಮನಾಥ ಕೊಡ್ತುಗುಳಿ, ದೇವಿಪ್ರಸಾದ್ ಸುಳ್ಳಿ, ಉದಯ ಟೈಲರ್, ಬೆಳ್ಳಿಯಪ್ಪ ಮಾಸ್ಟರ್ ಮೋನಪ್ಪ ಗೌಡ ಬಾಜಿನಡ್ಕ ಹಾಗೂ ರಸ್ತೆ ಫಲಾನುಭವಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!