Ad Widget

ಮಡಪ್ಪಾಡಿ : ಸಂಪೂರ್ಣ ಸುರಕ್ಷಾ ಯೋಜನೆಯಡಿ ಮಂಜೂರಾದ ಸಹಾಯಧನ ಹಸ್ತಾಂತರ

ಮಡಪ್ಪಾಡಿ:- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪೂರ್ಣ ಸುರಕ್ಷಾ ಕಾರ್ಯಕ್ರಮದಲ್ಲಿ ಶ್ರೀ ರಾಮ ಸಂಘದ ಧನ್ಯಕುಮಾರ್ ರವರ ತಂದೆಯವರ ಕಣ್ಣಿನ ಶಸ್ತ್ರ ಚಿಕಿತ್ಸೆಗೆ  ಮಂಜೂರು ಆದ ರೂ. 25,000/- ಮೊತ್ತದ ಚೆಕ್ ನ್ನು ಬಲ್ಕಜೆ ಒಕ್ಕೂಟದ ಅಧ್ಯಕ್ಷರಾದ ಗೋಪಾಲಕೃಷ್ಣರವರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಒಕ್ಕೂಟದ ಅಧ್ಯಕ್ಷರಾದ ವಸಂತ ಕುಮಾರ್ ರವರು, ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ ರವರು, ಮಡಪ್ಪಾಡಿ ಸೇವಾಪ್ರತಿನಿಧಿಯವರಾದ ಸೌಮ್ಯ ಎಮ್ ಟಿ ರವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!