ಆಟೋ ಚಾಲಕರ ಸಂಘ B.M.S ಕಲ್ಲುಗುಂಡಿ ಘಟಕದ ವತಿಯಿಂದ B.M.S ಸಂಸ್ಥಾಪಕರಾದ ದತ್ತೊಪಂತ್ ಅವರ ದಿನಾಚರಣೆಯನ್ನು ಸಂಘದ ಅದ್ಯಕ್ಷರಾದ ಕೇಶವ ಬಂಗ್ಲೆಗುಡ್ಡೆ ಅವರ ಉಪಸ್ಥಿತಿಯಲ್ಲಿ ವಿಷ್ಣುಮೂರ್ತಿ ಸಭಾಂಗಣದಲ್ಲಿ ಆಚರಿಸಲಾಯಿತು.
ಪ್ರಾಸ್ತಾವಿಕವಾಗಿ ಕೇಶವ ಬಂಗ್ಲೆಗುಡ್ಡೆ ಮತ್ತು ರವಿಕುಮಾರ್ ನಿಡಿಂಜಿ ಅವರು ಸಂಘಟನೆ ಬೆಳೆದು ಬಂದ ರೀತಿ ಅವರ ಜೀವನ ಚರಿತ್ರೆ ಬಗ್ಗೆ ವಿವರಿಸಿದರು. ಸಂಘದ ಪಧಾದಿಕರಿಗಳು ಸದಸ್ಯರು ಉಪಸ್ಥಿತಿರಿದ್ದರು.
- Saturday
- September 21st, 2024