Ad Widget

ಜೇಸಿ ಚಂದ್ರಶೇಖರ ಕನಕಮಜಲು ರವರಿಗೆ ಜೇಸಿಐ ಸಾಧನಾಶ್ರೀ ಪ್ರಶಸ್ತಿ ಪ್ರದಾನ

ಜೇಸೀಐ ಮಂಗಳೂರು ಶ್ರೇಷ್ಠ ಆತಿಥ್ಯದಲ್ಲಿ ನಡೆದ “ವೈಭವ” ವಲಯ ವ್ಯವಹಾರ ಸಮ್ಮೇಳನದಲ್ಲಿ ಸಮಾಜದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರಿಗೆ ಕೊಡ ಮಾಡುವ ಸಾಧನಾ ಶ್ರೀ ಪ್ರಶಸ್ತಿಯನ್ನು ಜೇಸಿಐ ಸುಳ್ಯ ಸಿಟಿಯ ಪೂರ್ವ ಅಧ್ಯಕ್ಷರಾದ ಜೇಸಿ ಚಂದ್ರಶೇಖರ ಕನಕಮಜಲು ರವರಿಗೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವಲಯಾದ್ಯಕ್ಷ ಗಿರೀಶ್ ಎಸ್ಪಿ, ವಲಯ ಉಪಾಧ್ಯಕ್ಷ ಅಭಿಷೇಕ್, ಜೇಸಿ ರವಿಚಂದ್ರ ಪಾಟಾಳಿ, ಜೇಸಿ ಸುನಿಲ್ ಕುಮಾರ್ ಮತ್ತು ಘಟಕದ ಅಧ್ಯಕ್ಷ ಜೇಸಿ ಹೆಚ್ಜಿಫ್ ವಿಷ್ಣು ಪ್ರಕಾಶ್ ನಾರ್ಕೋಡು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!