Ad Widget

ಕಾಟಿಪಳ್ಳ ತೋಟಗಳಿಗೆ ನುಗ್ಗಿದ ಪಯಸ್ವಿನಿ – ಮನೆಗೆ ನೀರು ನುಗ್ಗುವ ಆತಂಕ !



ಅಜ್ಜಾವರ: ಅಜ್ಜಾವರ ಗ್ರಾಮದ ಕಾಟಿಪಳ್ಳದಲ್ಲಿ ಸುಳ್ಯ ಜೀವನದಿ ಪಯಸ್ವಿನಿ ಒಡಲು ತುಂಬಿ ಹರಿಯುತ್ತಿದ್ದು ಇದೀಗ ಪಕ್ಕದಲ್ಲಿನ ತೋಟಗಳಿಗೆ ನೀರು ನುಗ್ಗಿದ ಘಟನೆ ವರದಿಯಾಗಿದೆ.

ಕಾಟಿಪಳ್ಳ ನಿವಾಸಿಗಳಾದ ವಿಶ್ವನಾಥ ರಾವ್ , ರಾಮ್ ಪ್ರಸಾದ್ , ಹಾಗೂ ದಿನೇಶ್ ಎಂಬುವವರ ತೋಟಗಳಿಗೆ ನೀರು ನುಗ್ಗಿದ್ದು ಇದೇ ರೀತಿಯಲ್ಲಿ ಮಳೆ ಮುಂದುವರೆದರೆ ನಾಲ್ಕು ವರ್ಷಗಳ ಹಿಂದಿನಂತೆ ಈ ಭಾರಿಯು ಸುಳ್ಯ ಮಂಡೆಕೋಲು ರಸ್ತೆ ಬದಿಯಲ್ಲಿನ ಒಂದು ಮನೆಗೆ ನೀರು ನುಗ್ಗುವುದರಲ್ಲಿ ಸಂಶಯವಿಲ್ಲ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮಗಳನ್ನು ನಡೆಸಬೇಕಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!