Ad Widget

ಮಳೆ ಹಾನಿ ಪ್ರದೇಶಗಳಿಗೆ ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಭೇಟಿ .

ಸುಳ್ಯ ತಾಲೂಕಿನಾಧ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಈ ಹಿನ್ನಲೆಯಲ್ಲಿ ಹಾನಿಗಳಾದ ಕೆಲ ಗ್ರಾಮಗಳಿಗೆ
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದರು .


ಕಲ್ಲುಗುಂಡಿ ಮತ್ತು ತೊಡಿಕಾನ ಭಾಗದಲ್ಲಿ ಬರೆ ಜರಿದು ಹಾನಿಯಾದ ಸ್ಥಳಗಳಿಗೆ ಭೇಟಿಮಾಡಿದರು.
ಈ ಸಂದರ್ಭದಲ್ಲಿ ಆರಂತೋಡು ಗ್ರಾಮ‌ಪಂಚಾಯತ್ ಅಧ್ಯಕ್ಷ ಕೇಶವ ಆಡ್ತಲೆ. ಪಿ.ಡಿ.ಓ.ಜಯಪ್ರಕಾಶ್ ,
ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ,
ಆರಂತೋಡು ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ ಕುತ್ತಮೊಟ್ಟೆ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸತೀಶ್ ನಾಯ್ಕ್ , ಆಲೆಟ್ಟಿ ಮಹಾಶಕ್ತಿ ಕೇಂದ್ರ ಅಧ್ಯಕ್ಷೆ ಭಾರತಿ ಉಳುವಾರು ,ಜಿಲ್ಲಾ ಸಾಮಾಜಿಕ ಜಾಲಾತಾಣ ಸದಸ್ಯ ಪ್ರಸಾದ್ ಕಾಟೂರು ಮತ್ತಿತರರು
ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!