ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ದ್ವಿತೀಯ ಬಿ.ಕಾಂ ಪದವಿ ವಿದ್ಯಾರ್ಥಿ ವಿನಯ್ ರಾವತ್ ಇವರು ಆಗಸ್ಟ್ 8 ರಿಂದ 12ರ ವರೆಗೆ ಬಿಹಾರದ ಭೋಧಗಯಾ ಇಲ್ಲಿ ನಡೆಯುವ 11ನೇ ಅಖಿಲ ಭಾರತ ರಾಷ್ಟ್ರೀಯ ಬೀಚ್ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದು ಇವರು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.
ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ದ್ವಿತೀಯ ಬಿ.ಕಾಂ ಪದವಿ ವಿದ್ಯಾರ್ಥಿ ವಿನಯ್ ರಾವತ್ ಇವರು ಆಗಸ್ಟ್ 8 ರಿಂದ 12ರ ವರೆಗೆ ಬಿಹಾರದ ಭೋಧಗಯಾ ಇಲ್ಲಿ ನಡೆಯುವ 11ನೇ ಅಖಿಲ ಭಾರತ ರಾಷ್ಟ್ರೀಯ ಬೀಚ್ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದು ಇವರು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.
06.03.2026 e paper
e paper 16.01.2026