Ad Widget

ಎನ್.ಪಿ.ಎಸ್. ನೌಕರರ ಸಂಘ ರಾಜ್ಯ ಪದಾಧಿಕಾರಿಗಳ ಆಯ್ಕೆ




ಕರ್ನಾಟಕ ರಾಜ್ಯ ಎನ್.ಪಿ.ಎಸ್. ನೌಕರರ ಸಂಘ ಬೆಂಗಳೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಆ.17ರಂದು‌ ಬೆಂಗಳೂರಿನಲ್ಲಿ ನಡೆದ ನಮ್ಮಭಿಮಾನ ಅಭಿನಂದನಾ ಸಮಾರಂಭದಲ್ಲಿ ನಡೆಯಿತು.

ರಾಜ್ಯ ಘಟಕದ ಗೌರವಾಧ್ಯಕ್ಷ ರಾಗಿ ರಮೇಶ್ ಸಂಗಾ, ರಾಜ್ಯಾಧ್ಯಕ್ಷರಾಗಿ ನಾಗನಗೌಡ‌ ಎಂ.ಎ., ಉಪಾಧ್ಯಕ್ಷರುಗಳಾಗಿ ನಾರಾಯಣಸ್ವಾಮಿ, ಪೃಥ್ವಿ ಕುಮಾರ್ ಟಿ., ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ಚಂದ್ರಶೇಖರ ಎಂ.ಆರ್. ಆಯ್ಕೆಯಾದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!