Ad Widget

ಹರಿಹರಪಲ್ಲತಡ್ಕ : ಮನೆ ಬಿದ್ದು ಗಾಯಗೊಂಡವರ ಭೇಟಿ ಆರೋಗ್ಯ ವಿಚಾರಿಸಿದ ಎಸಿ

ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಪಾತ್ರ ರವರು ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು. ಹರಿಹರ ಪಲ್ಲತಡ್ಕ ಗ್ರಾಮದಲ್ಲಿ ಮಳೆಯಿಂದ ಮನೆಗೆ ಮರ ಬಿದ್ದು ಮನೆಯ ಐವರು ಗೊಂಡಿದ್ದರು . ಗಾಯಗೊಂಡವರ ಆರೋಗ್ಯ ವಿಚಾರಣೆ ನಡೆಸಲು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಭೇಟಿ ನೀಡಿ ಆರೋಗ್ಯ ಬಗ್ಗೆ ವೈದ್ಯರಲ್ಲಿ ವಿಚಾರಿಸಿ ಸೂಕ್ತ ಚಿಕಿತ್ಸೆ ಒದಗಿಸುವಂತೆ ಸೂಚಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!