ಇತ್ತೀಚಿಗೆ ನಿಧನರಾದ ನಿತ್ಯಾನಂದ
ಹೊಸೊಳಿಕೆ, ಜಬಳೆ ಇವರ ಮನೆಯವರಿಗೆ ಸುಳ್ಯದ ಗೌಡ ಯುವ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಕಾರವನ್ನು ನೀಡಲಾಯಿತು.
ಗೌಡ ಯುವ ಸೇವಾ ಸಂಘ ನಿರ್ದೇಶಕರಾದ ನವೀನ್ ಜಾಕೆ ಯವರು ನಿತ್ಯಾನಂದ ಅವರ ಪತ್ನಿ ಹೇಮ ಎಸ್ ನಂದ ರವರಿಗೆ ಸಹಾಯಧನ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಹೆಚ್ ಬಿ ಕೇಶವ ಹೊಸೊಳಿಕೆ ಜಯಂತ ಅಂಬೆಕಲ್ಲು ರಾಮಚಂದ್ರ ಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.
- Saturday
- September 21st, 2024