Ad Widget

ಮಯೂರ್.ಎನ್.ಪಿ ಗುಡ್ಡೆಮನೆ ಅಥ್ಲೆಟಿಕ್ ನಲ್ಲಿ ಪ್ರಥಮ ; ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಮಂಗಳೂರು ಮಂಗಳ ಸ್ಟೇಡಿಯಂ ನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹೈಸ್ಕೂಲ್ ವಿಭಾಗದ ಕ್ರೀಡಾಕೂಟದ ಅಥ್ಲೆಟಿಕ್ ವಿಭಾಗದಲ್ಲಿ ನಡುತೋಟ ಗುಡ್ಡೆಮನೆ ಮಯೂರ್.ಎನ್.ಪಿ ಇವರು 4×400 ಮೀಟರ್ ರಿಲೇ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ಬೀದರ್ ನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ರಾಮಕುಂಜದ ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಯಾದ ಇವರು ಬಾಳುಗೋಡು ಗ್ರಾಮದ ನಡುತೋಟ ಗುಡ್ಡೆಮನೆ ಪದ್ಮನಾಭ ಗೌಡ-ಹೇಮಲತಾ ದಂಪತಿಯ ಪುತ್ರ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!