Ad Widget

ಸುಳ್ಯ ಮೊಸರು ಕುಡಿಕೆ ಉತ್ಸವದ ದಿಕ್ಸೂಚಿ ಭಾಷಣಕಾರ ಚಿಂತಕ , ಅಂಕಣಕಾರ , ಲೇಖಕ ಮಾಜಿ ಸಂಸದ ಪ್ರತಾಪ ಸಿಂಹರಿಗೆ ಆಹ್ವಾನ

ಸುಳ್ಯದಲ್ಲಿ ನಡೆಯಲಿರುವ ಮೊಸರು ಕುಡಿಕೆ ಉತ್ಸವದ ದಿಕ್ಸೂಚಿ ಭಾಷಣಕಾರ ಮಾಜಿ ಸಂಸದ ಅಂಕಣಕಾರ ಲೇಖಕ ಪ್ರತಾಪ ಸಿಂಹ ರವರನ್ನು ಭೇಟಿಯಾಗಿ ಉತ್ಸವದ ಆಮಂತ್ರಣ ಪತ್ರ ನೀಡಲಾಯಿತು.
ಈ ಸಂದರ್ಭದಲ್ಲಿ ಮೊಸರು ಕುಡಿಕೆ ಉತ್ಸವದ ಕಾರ್ಯದರ್ಶಿ ಯಾದ ಪ್ರಕಾಶ್ ಯಾದವ್ , ವಿಹೆಚ್ ಪಿ ಕಾರ್ಯದರ್ಶಿ ನವೀನ್ ಎಲಿಮಲೆ, ಬಜರಂಗದಳ ನಗರ ಸಂಯೋಜಕ ವರ್ಷಿತ್ ಚೊಕ್ಕಾಡಿ, ಬಜರಂಗದಳ ಜಿಲ್ಲಾ ಸಾಪ್ತಾಹಯಿಕ್ ಮಿಲನ್ ರೂಪೇಶ್ ಪೂಜಾರಿಮನೆ,
ಬಜರಂಗದಳ ಸಹ ಸಂಯೋಜಕ ಸನತ್ ಚೊಕ್ಕಾಡಿ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!