Ad Widget

ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ

ಸುಳ್ಯ: ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನೆಯು ಸುಳ್ಯ ತಾಲೂಕು ಪಂಚಾಯತ್ ಕಚೇರಿ ಕಟ್ಟಡದಲ್ಲಿ ನಡೆಯಿತು.ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ರಿಬ್ಬನ್ ಕತ್ತರಿಸುವ ಮೂಲಕ ಕೊಠಡಿ ಉದ್ಘಾಟಿಸಿದರು ,ಮಾಜಿ ಸಚಿವರಾದ ಬಿ ರಮಾನಾಥ ರೈ ದೀಪ ಬೆಳಗಿಸಿ ಕಚೇರಿ ಉದ್ಘಾಟಿಸಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಸುಳ್ಯ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಇವರಿಗೆ ಶಾಲು ಹೊದಿಸಿ ಸನ್ಮಾನಿಸಿದರು ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಕೆಪಿಸಿಸಿ ಕಾರ್ಯಧ್ಯಕ್ಷರಾದ ಮಂಜುನಾಥ ಭಂಡಾರಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ,ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಟಿ.ಎಂ.ಶಹೀದ್ ತೆಕ್ಕಿಲ್, ಎಂ.ಎಸ್‌.ಮಹಮ್ಮದ್, ನಿತ್ಯಾನಂದ‌ ಮುಂಡೋಡಿ, ರಾಜೀವಿ ರೈ, ಎನ್.ಜಯಪ್ರಕಾಶ್ ರೈ, ಪ್ರದೀಪ್ ಕುಮಾರ್ ರೈ ಪಾಂಬಾರು, ಸರಸ್ವತಿ ಕಾಮತ್, ಎಂ.ವೆಂಕಪ್ಪ ಗೌಡ, ರಾಧಾಕೃಷ್ಣ ಬೊಳ್ಳೂರು, ಡಾ.ರಘು, ಗೀತಾ ಕೋಲ್ಚಾರ್, ಬೆಟ್ಟ ರಾಜಾರಾಮ ಭಟ್, ಪಿ.ಎಸ್.ಗಂಗಾಧರ, ಇಲ್ಬಾಲ್ ಎಲಿಮಲೆ, ಸುಧೀರ್ ಕುಮಾರ್ ಶೆಟ್ಟಿ, ಇಸ್ಮಾಯಿಲ್ ಪಡ್ಪಿನಂಗಡಿ, ಶರೀಪ್ ಕಂಠಿ, ಶಾಫಿ ಕುತ್ತಮೊಟ್ಟೆ, ಸುರೇಶ್ ಎಂ.ಎಚ್, ಲಕ್ಷ್ಮೀಶ ಗಬ್ಬಲಡ್ಕ, ಕೆ.ಎಸ್.ಉಮ್ಮರ್, ರಂಜಿತ್ ರೈ ಮೇನಾಲ, ಜಿ.ಕೆ.ಹಮೀದ್, ಮಹಮ್ಮದ್ ಕುಂಞಿ ಗೂನಡ್ಕ, ಕೆ.ಪಿ.ಜಾನಿ, ರಾಜು ಪಂಡಿತ್, ಅಶೋಕ್ ಚೂಂತಾರು, ಧರ್ಮಪಾಲ ಕೊಯಿಂಗಾಜೆ, ಮೂಸಾ ಕುಂಞಿ ಪೈಂಬೆಚ್ಚಾಲ್, ರಹೀಂ ಬೀಜದಕಟ್ಟೆ, ಶೌವಾದ್ ಗೂನಡ್ಕ, ವಿಜೇಶ್ ಹಿರಿಯಡ್ಕ, ಕಳಂಜ ವಿಶ್ವನಾಥ ರೈ, ಪ್ರವೀಣ ಮರುವಂಜ, ಸೋಮಶೇಖರ ಕೇವಳ, ಭವಾನಿಶಂಕರ ಕಲ್ಮಡ್ಕ, ಧೀರಾ ಕ್ರಾಸ್ತಾ, ಅಬ್ದುಲ್ ಗಫೂರ್ ಕಲ್ಮಡ್ಕ, ಹರೀಶ್ ಇಂಜಾಡಿ, ಹಸೈನಾರ್ ಹಾಜಿ ಗೋರಡ್ಕ,ಮಿತ್ರದೇವ ಮಡಪ್ಪಾಡಿ, ಶಹೀದ್ ಪಾರೆ, ಎ.ಬಿ.ಇಬ್ರಾಹಿಂ ಕಲ್ಲುಗುಂಡಿ, ಅನಿಲ್ ರೈ, ಸಲೀಂ ಪೆರುಂಗೋಡಿ,ಅಬ್ದುಲ್ ಮಜೀದ್‌ ನಡುವಡ್ಕ, ಅಬ್ಬಾಸ್ ಅಡ್ಕ , ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಅಧಿಕಾರಿಗಳು ಉಪಸ್ಥಿತರಿದ್ದರು

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!