Ad Widget

ಎಲಿಮಲೆ : ಸೆ.08 ರಂದು ತಾಲೂಕು ಮಟ್ಟದ ಕ್ರೀಡಾಕೂಟದ ಮನವಿ ಪತ್ರ ಮತ್ತು ಕ್ರೀಡಾ ಲೋಗೋ ಬಿಡುಗಡೆ

ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ನಡೆಯಲಿರುವ ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟದ ಮನವಿ ಪತ್ರ ಮತ್ತು ಕ್ರೀಡಾ ಲೋಗೋ ಬಿಡುಗಡೆ ಕಾರ್ಯಕ್ರಮ ಸೆ. 08 ರಂದು ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಚ ವೆಂಕಟ್ ದಂಬೆಕೋಡಿ, ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ, ಮಾಜಿ ಜಿ.ಪಂ.ಸದಸ್ಯರಾದ ಹರೀಶ್ ಕಂಜಿಪಿಲಿ, ಸೀ ಫುಡ್ ಇದರ ಮಾಲಕರಾದ ಇಬ್ರಾಹಿಂ ಜಿ., ಸೈಂಟ್ ಮೇರಿಸ್ ಇಂಡಸ್ಟ್ರೀಸ್ ಎಲಿಮಲೆ ಇದರ ಮಾಲಕರಾದ ಪಾಪಚ್ಚನ್, ದೇವಚಳ್ಳ ಗ್ರಾ.ಪಂ.ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ನೆಲ್ಲೂರು ಕೆಮ್ರಾಜೆ ಗ್ರಾ.ಪಂ.ಅಧ್ಯಕ್ಷ ಧನಂಜಯ ಕುಮಾರ್ ಕೋಟೆಮಲೆ, ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ದ.ಸಂಘದ ಅಧ್ಯಕ್ಷರು ಹಾಗೂ ಕ್ರೀಡಾ ಸಂಘಟನಾ ಸಮಿತಿ ಅಧ್ಯಕ್ಷರಾದ ವಿಷ್ಣು ಭಟ್ ಮೂಲೆತೋಟ, ಎಲಿಮಲೆ ಪ್ರೌಢಶಾಲೆಯ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಧನಂಜಯ ಬಾಳೆತೋಟ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸಂಧ್ಯಾ ಕೆ., ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಅಂಬೆಕಲ್ಲು, ಪ್ರೌಢ ಶಾಲೆಯ ದೈ.ಶಿ.ಶಿಕ್ಷಕಿ ಶ್ರೀಮತಿ ತಿರುಮಲೇಶ್ವರಿ ಉಪಸ್ಥಿತರಿರಲಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!