Ad Widget

ಸುಳ್ಯ ನಗರ ಮಹಾ ಶಕ್ತಿ ಕೇಂದ್ರದ ವತಿಯಿಂದ ನ.ಪಂ.ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಕೋಲ್ಚಾರು ಎಸ್.ಡಿ.ಎಂ.ಸಿ. ಅಧ್ಯಕ್ಷರಿಗೆ ಸನ್ಮಾನ

ಸುಳ್ಯ ನಗರ ಮಹಾ ಶಕ್ತಿ ಕೇಂದ್ರದ ವತಿಯಿಂದ ನೂತನ ನಗರ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ನೀರಬಿದ್ರೆ, ಉಪಾಧ್ಯಕ್ಷ ಬುದ್ಧ ನಾಯ್ಕ್ ಹಳೆಗೇಟು ಹಾಗೂ, ರಾಜ್ಯದಲ್ಲಿ ಉತ್ತಮ ಕನ್ನಡ ಶಾಲೆ ಪ್ರಶಸ್ತಿ ಪಡೆದ ಕೋಲ್ಚಾರ್ ಶಾಲೆಯ SDMC ಅಧ್ಯಕ್ಷರು, ಜಾಲ್ಸೂರು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ ಪಾತಿಕಲ್ಲು ಇವರರಿಗೆ ಸನ್ನಾನ ಕಾರ್ಯಕ್ರಮ ಬಿಜೆಪಿ ಕಾರ್ಯಾಲಯದಲ್ಲಿ ಸೆ.13 ರಂದು ನಡೆಯಿತು, ಹಿರಿಯರಾದ ಅಪ್ಪಯ್ಯ ಮಣಿಯಣಿ  ಸನ್ಮಾನ ನೆರವೇರಿಸಿದರು.

ಈ ಸಂದರ್ಭದಲ್ಲಿ ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾಧರ. ಎ. ಟಿ, ಕಾರ್ಯದರ್ಶಿ ನಾರಾಯಣ ಎಸ್. ಎಂ, ನಗರ ಉಸ್ತುವಾರಿ ಮಂಡಲ ಉಪಾಧ್ಯಕ್ಷ ಶಿವಾನಂದ ಕುಕುಂಬಳ, ಕೇಶವ ಮಾಸ್ಟರ್, ಮಂಡಲ ಸಮಿತಿ ಸದಸ್ಯರಾದ ಬೂಡು ರಾಧಾಕೃಷ್ಣ. ರೈ, ಜಿನ್ನಪ್ಪ ಪೂಜಾರಿ. ಶಕ್ತಿ ಕೇಂದ್ರದ ಪ್ರಮುಖರಾದ ಚಂದ್ರಶೇಖರ ವಕೀಲರು, ರಮೇಶ ಇರಂತಮಜಲು, ಹಾಗೂ ನಗರದ ಪ್ರಮುಖರು ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!