ಸುಳ್ಯ ತಾಲೂಕು ಕಛೇರಿ ಸಿಬ್ಬಂದಿ ಗಂಗಾಧರ ಪರಿವಾರಕಾನ ಇಂದು ಮುಂಜಾನೆ ನಿಧನರಾದರು . ಅವರು ಕೆಲ ಸಮಯಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಇದೀಗ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಮೃತರು ಪತ್ನಿ ಬೇಬಿ ಮತ್ತು ಮಕ್ಕಳು, ತಾಯಿ ಹಾಗೂ ಸಹೋದರಿಯರನ್ನು ಅಗಲಿದ್ದಾರೆ.
ಸುಳ್ಯ ತಾಲೂಕು ಕಛೇರಿ ಸಿಬ್ಬಂದಿ ಗಂಗಾಧರ ಪರಿವಾರಕಾನ ಇಂದು ಮುಂಜಾನೆ ನಿಧನರಾದರು . ಅವರು ಕೆಲ ಸಮಯಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಇದೀಗ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಮೃತರು ಪತ್ನಿ ಬೇಬಿ ಮತ್ತು ಮಕ್ಕಳು, ತಾಯಿ ಹಾಗೂ ಸಹೋದರಿಯರನ್ನು ಅಗಲಿದ್ದಾರೆ.
06.03.2026 e paper
e paper 16.01.2026