ಸುಬ್ರಹ್ಮಣ್ಯ ಠಾಣೆಯಲ್ಲಿ ದಾಖಲಾಗಿದ್ದ ರೌಡಿಶೀಟರ್ ಕೇಸು ರದ್ದುಗೊಳಿಸಿದ ಹೈಕೋರ್ಟ್ amarasuddi - January 3, 2025 at 18:01 0 Tweet on Twitter Share on Facebook Pinterest Email ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಕೊಲ್ಲಮೊಗ್ರ ಮೂಲದ ಹಿಂದೂ ಕಾರ್ಯಕರ್ತ ಕಾರ್ತಿಕ್ ಪಿ ಇವರ ಮೇಲೆ ದಾಖಲಾಗಿದ್ದ ರೌಡಿಶೀಟರ್ ನ್ನು ಕರ್ನಾಟಕದ ಉಚ್ಚ ನ್ಯಾಯಾಲಯ ರದ್ದುಗೊಳಿಸಿದೆ, ಅರ್ಜಿದಾರರ ಪರ ಹೈಕೋರ್ಟ್ ನ್ಯಾಯವಾದಿ ಬಿ ವಿನೋದ್ ಕುಮಾರ್ ವಾದ ಮಂಡಿಸಿದ್ದರು. . . . . . . . . . Share this: Click to share on WhatsApp (Opens in new window) WhatsApp Like this:Like Loading...