
ಕಲ್ಮಕಾರು ಗ್ರಾಮದ ಕೊಪ್ಪಡ್ಕ ಸುಬ್ರಹ್ಮಣ್ಯ ಕೊಪ್ಪಡ್ಕ ಮತ್ತು ಮೇನಕ ಸುಬ್ರಹ್ಮಣ್ಯ ಇವರು ಬಿಜೆಪಿಯ ತತ್ವ ಸಿದ್ಧಾಂತಗಳಿಗೆ ಬದ್ದವಾಗಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ನವೀನ್ ಮುಳುಗಾಡು, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೃಷ್ಣಯ್ಯ ಮೂಲೆತೋಟ ಇವರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾದರು.