Ad Widget

ಸುಳ್ಯಕ್ಕೆ ಸಂಜೆ ವೇಳೆಗೆ ವಿದ್ಯುತ್ ಸರಬರಾಜು ಸಾಧ್ಯತೆ

. . . . . . . . .

ಮಾ.13 ರಂದು ಸಂಜೆ ಸುರಿದ ಮಳೆಗೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆನೆಗುಂಡಿಯಲ್ಲಿ  33/11 ಕೆ.ವಿ‌. ಲೈನ್ ಗೆ ಮರ ಬಿದ್ದ ಕಾರಣ ವಿದ್ಯುತ್ ಕಂಬ ಮುರಿದ ಹಿನ್ನೆಲೆಯಲ್ಲಿ ಸುಳ್ಯಕ್ಕೆ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಜತೆಗೆ ಇಲ್ಲಿ ಕಾವು ಸಬ್ ಸ್ಟೇಷನ್ ನಿಂದ ಬರುವ ಕನಕಮಜಲು 11 ಕೆ.ವಿ.ಪೀಡರ್ ನ 2 ಕಂಬಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವಾಗಿದ್ದು, ಅಪರಾಹ್ನ ನಾಲ್ಕು ಗಂಟೆ ವೇಳೆಗೆ ದುರಸ್ತಿ ಕಾರ್ಯ ಮುಗಿದು ವಿದ್ಯುತ್ ಸರಬರಾಜು ಆಗುವ ನಿರೀಕ್ಷೆ ಇದೆ ಎಂದು ಮೆಸ್ಕಾಂ ಮೂಲಗಳಿಂದ ತಿಳಿದುಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!