Ad Widget

ಕನಕಮಜಲು : ಮಾ 27 ಮತ್ತು 28 ರಂದು ವಯನಾಟ್ ಕುಲವನ್ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಒತ್ತೆಕೋಲ

ಕನಕಮಜಲು ಗ್ರಾಮದ ಬಾಳೆಹಿತ್ತಿಲು ವಯನಾಟ್ ಕುಲವನ್ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಉತ್ಸವ ಮಾ.‌ 27 ಮತ್ತು 28 ರಂದು ನಡೆಯಲಿದೆ.

. . . . . . . . .

ಮಾ. 20 ಗುರುವಾರದಂದು ಬೆಳಿಗ್ಗೆ ಗಂಟೆ 7-00ಕ್ಕೆ ಗೊನೆ ಮುಹೂರ್ತ ನಡೆಯಲಿದೆ.

. . . . . . .

ಮಾ. 23 ಆದಿತ್ಯವಾರದಂದು ರಾತ್ರಿ ಗಂಟೆ 7-00ಕ್ಕೆ ದೈವಸ್ಥಾನ ಪುನಃ ಪ್ರತಿಷ್ಠಾ ದಿನದ ಅಂಗವಾಗಿ ಕೈವೀದು ಸೇವೆ ನಡೆಯಲಿದೆ.

ಮಾ. 27 ಗುರುವಾರದಂದು ಬೆಳಿಗ್ಗೆ ಗಂಟೆ 7-00ಕ್ಕೆ ರಕೇಶ್ವರಿ, ನಾಗ, ಗುಳಿಗ ತಂಬಿಲ ನಡೆಯಲಿದೆ. ರಾತ್ರಿ ಗಂಟೆ 7-00ಕ್ಕೆ ಭಂಡಾರ ತೆಗೆಯುವ ಕಾರ್ಯಕ್ರಮ‌ ನಡೆಯಲಿದೆ. ರಾತ್ರಿ ಗಂಟೆ 9-00ಕ್ಕೆ ಮೇಲೇರಿಗೆ ಅಗ್ನಿ ಸ್ಪರ್ಶ ನಡೆಯಲಿದೆ. ರಾತ್ರಿ ಗಂಟೆ 9-30ಕ್ಕೆ ಅನ್ನ ಸಂತರ್ಪಣೆ, ರಾತ್ರಿ ಗಂಟೆ 11-50ಕ್ಕೆ ಕುಳ್ಳಾಟ (ಶ್ರೀ ವಿಷ್ಣುಲೀಲೆ) ನಡೆಯಲಿದೆ. ಮಾ. 28 ಶುಕ್ರವಾರದಂದು ಪ್ರಾತಃಕಾಲ ಗಂಟೆ 5-00ಕ್ಕೆ ಕೆಂಡಸೇವೆ, ಮಾರಿಕಳ, ಪ್ರಸಾದ ವಿತರಣೆ ನಡೆಯಲಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading