ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಡ್ಕಾರ್ ಬಳಿ 33 ಕೆ.ವಿ. ವಿದ್ಯುತ್ ಲೈನ್ ನ ಕಂಬಕ್ಕೆ ಲಾರಿ ಗುದ್ದಿ ಹಾನಿಯಾಗಿದೆ. ರಾತ್ರಿ 3.30 ಸುಮಾರಿಗೆ ಈ ಘಟನೆ ನಡೆದಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಮಧ್ಯಾಹ್ನದ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಳ್ಳಬಹುದೆಂದು ಮೆಸ್ಕಾಂ ಮೂಲಗಳಿಂದ ತಿಳಿದುಬಂದಿದೆ.

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಡ್ಕಾರ್ ಬಳಿ 33 ಕೆ.ವಿ. ವಿದ್ಯುತ್ ಲೈನ್ ನ ಕಂಬಕ್ಕೆ ಲಾರಿ ಗುದ್ದಿ ಹಾನಿಯಾಗಿದೆ. ರಾತ್ರಿ 3.30 ಸುಮಾರಿಗೆ ಈ ಘಟನೆ ನಡೆದಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಮಧ್ಯಾಹ್ನದ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಳ್ಳಬಹುದೆಂದು ಮೆಸ್ಕಾಂ ಮೂಲಗಳಿಂದ ತಿಳಿದುಬಂದಿದೆ.

06.03.2026 e paper
e paper 16.01.2026