ಜಮ್ಮು-ಕಾಶ್ಮೀರದ ಪಹಲ್ ಗಾಂವ್ ಎಂಬಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಇಂದು(ಏ.23) ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 12:00 ಗಂಟೆಯವರೆಗೆ ಒಂದು ಗಂಟೆಯ ಕಾಲ ಆಟೋರಿಕ್ಷಾ ಚಾಲಕರು ಸಂಚಾರ ಬಂದ್ ನಡೆಸಿದರು.

ಜಮ್ಮು-ಕಾಶ್ಮೀರದ ಪಹಲ್ ಗಾಂವ್ ಎಂಬಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಇಂದು(ಏ.23) ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 12:00 ಗಂಟೆಯವರೆಗೆ ಒಂದು ಗಂಟೆಯ ಕಾಲ ಆಟೋರಿಕ್ಷಾ ಚಾಲಕರು ಸಂಚಾರ ಬಂದ್ ನಡೆಸಿದರು.

06.03.2026 e paper
e paper 16.01.2026