Ad Widget

ಎ.25 ರಂದು ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ

. . . . . . . . .

ಸುಳ್ಯದ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ **ಮನಸ್ಸು – ಮನುಷ್ಯನ ವ್ಯಕ್ತಿತ್ವದ ತಳಹದಿ” ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ 25-04-2025 ರ ಶುಕ್ರವಾರದಂದು ರಾತ್ರಿ 8.30ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು. ಈ ಹಿಂದೆ ಮಂಗಳೂರು ಹಾಗೂ ಮಡಿಕೇರಿ ಆಕಾಶವಾಣಿಗಳಲ್ಲಿ ಹಲವು ಬಾರಿ ಇವರ ಭಾಷಣಗಳು,ಕವಿತೆಗಳು, ಅರೆಭಾಷೆ ಹಾಗೂ ತುಳು ಕಾರ್ಯಕ್ರಮಗಳು ಬಿತ್ತರಗೊಂಡುದುದಲ್ಲದೇ ಡಿ ಡಿ ಚಂದನದಲ್ಲೂ ತರಬೇತಿ ನೀಡಿದ ಹೆಗ್ಗಳಿಕೆ ಇವರದು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!