Ad Widget

ಕೆ.ಎಂ.ಎಫ್. ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿ ಭರತ್ ನೆಕ್ರಾಜೆ ಗೆಲುವು

ದಕ್ಷಿಣಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್.) ಚುನಾವಣೆ ಇಂದು ನಡೆದು ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿ ಭರತ್ ನೆಕ್ರಾಜೆ ಜಯಗಳಿಸಿದ್ದಾರೆ.

. . . . . . . . .

ಪುತ್ತೂರು ವಿಭಾಗದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದ ಎಸ್. ಬಿ.‌ಜಯರಾಮ ರೈ 190, ಭರತ್ ನೆಕ್ರಾಜೆ 173, ಚಂದ್ರಶೇಖರ ರಾವ್‌ 169, ಹೆಚ್ ಪ್ರಭಾಕರ್ 157, ಸವಿತಾ ಎಸ್ ಶೆಟ್ಟಿ ಮತ ಪಡೆದು ಜಯಗಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!