
ತೊಡಿಕಾನ ಗ್ರಾಮದ ಬೊಳ್ಳೂರು ಪದ್ಮಯ್ಯ ರವರ ಮನೆಗೆ ಎ.29 ರಂದು ಸಂಜೆ ಬೀಸಿದ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿ ಯಾದ ಘಟನೆ ನಡೆದಿದೆ. ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಮನೆಯ ಪಕಾಸು ಹಾಗೂ ಹಂಚಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ತೊಡಿಕಾನ ಗ್ರಾಮದ ಬೊಳ್ಳೂರು ಪದ್ಮಯ್ಯ ರವರ ಮನೆಗೆ ಎ.29 ರಂದು ಸಂಜೆ ಬೀಸಿದ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿ ಯಾದ ಘಟನೆ ನಡೆದಿದೆ. ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಮನೆಯ ಪಕಾಸು ಹಾಗೂ ಹಂಚಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
06.03.2026 e paper
e paper 16.01.2026