
ಬಜಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು (ಮೇ 2 ರಂದು) ಬಂದ್ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಸುಳ್ಯದಲ್ಲೂ ಬಂದ್ ಯಶಸ್ವಿಯಾಗಿದ್ದು ಎಲ್ಲಾ ವರ್ತಕರು ಸ್ವಯಂ ಪ್ರೇರಿತ ಬಂದ್ ಸಹಕರಿಸಿದ್ದಾರೆ.

ಬಜಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು (ಮೇ 2 ರಂದು) ಬಂದ್ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಸುಳ್ಯದಲ್ಲೂ ಬಂದ್ ಯಶಸ್ವಿಯಾಗಿದ್ದು ಎಲ್ಲಾ ವರ್ತಕರು ಸ್ವಯಂ ಪ್ರೇರಿತ ಬಂದ್ ಸಹಕರಿಸಿದ್ದಾರೆ.
06.03.2026 e paper
e paper 16.01.2026