
ಪುತ್ತೂರಿನ ಪ್ರಸಿದ್ಧ ಜಿ ಎಲ್ ಆಚಾರ್ಯ ಜ್ಯುವೆಲರ್ಸ್ ಸಂಸ್ಥೆಯಿಂದ ಜೂನ್ 09ರಿಂದ ” ಕರಿಮಣಿ ಮೇಳ” ಎಂಬ ಹೊಸ ಯೋಜನೆಯೊಂದ್ದು ಪ್ರಾರಂಭಗೊಳ್ಳಲಿದ್ದು ಇದರಲ್ಲಿ ಗ್ರಾಹಕರು ತಮ್ಮ ಹಳೆಯ ಕರಿಮಣಿಯನ್ನು ಹೊಸತರೊಂದಿಗೆ ಬದಲಾಯಿಸಿ ಪ್ರತಿ ಗ್ರಾಂಗೆ ರೂ 150ರಂತೆ ಅಧಿಕ ದರ ಪಡೆದುಕೊಳ್ಳಬಹುದಾಗಿದ್ದು ಗ್ರಾಹಕರು ಈ ಅವಕಾಶವನ್ನು ಪಡೆದುಕೊಳ್ಳಬೇಕಾಗಿ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ
