ಕಡಬ ತಾಲೂಕಿನ ಸುಬ್ರಹ್ಮಣ್ಯದ ಕುಮಾರಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿ ಅನುಷ್ ಎ.ಎಲ್. 625 ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಈತ ಗುತ್ತಿಗಾರು ಮೆಸ್ಕಾಂ ಪ್ರಭಾರ ಜೆಇ ಆಗಿರುವ ಬಳ್ಪ ಗ್ರಾಮದ ಲೋಕೇಶ್ ಎಣ್ಣೆಮಜಲು ಹಾಗೂ ಉಷಾ ದಂಪತಿಗಳ ಪುತ್ರ.
ಕಡಬ ತಾಲೂಕಿನ ಸುಬ್ರಹ್ಮಣ್ಯದ ಕುಮಾರಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿ ಅನುಷ್ ಎ.ಎಲ್. 625 ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಈತ ಗುತ್ತಿಗಾರು ಮೆಸ್ಕಾಂ ಪ್ರಭಾರ ಜೆಇ ಆಗಿರುವ ಬಳ್ಪ ಗ್ರಾಮದ ಲೋಕೇಶ್ ಎಣ್ಣೆಮಜಲು ಹಾಗೂ ಉಷಾ ದಂಪತಿಗಳ ಪುತ್ರ.
06.03.2026 e paper
e paper 16.01.2026