ಕರುನಾಡ ಕಲ್ಪವೃಕ್ಷ ಫೌಂಡೇಷನ್(ರಿ)ಕರ್ನಾಟಕ ಇದರ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರನ್ನಾಗಿ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆಯವರು ಆಯ್ಕೆಯಾಗಿದ್ದಾರೆ. ದ ಕ ಜಿಲ್ಲೆಯಲ್ಲಿ ಈ ಸಂಘಟನೆಯ ಬಗ್ಗೆ ತಿಳುವಳಿಕೆ ಮೂಡಿಸಿ ಜಿಲ್ಲೆಯನ್ನು ಸಾಹಿತ್ಯಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಬೆಳೆಸಲು ಶ್ರಮಿಸಲಿದ್ದಾರೆ.

ಕರುನಾಡ ಕಲ್ಪವೃಕ್ಷ ಫೌಂಡೇಷನ್(ರಿ)ಕರ್ನಾಟಕ ಇದರ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರನ್ನಾಗಿ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆಯವರು ಆಯ್ಕೆಯಾಗಿದ್ದಾರೆ. ದ ಕ ಜಿಲ್ಲೆಯಲ್ಲಿ ಈ ಸಂಘಟನೆಯ ಬಗ್ಗೆ ತಿಳುವಳಿಕೆ ಮೂಡಿಸಿ ಜಿಲ್ಲೆಯನ್ನು ಸಾಹಿತ್ಯಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಬೆಳೆಸಲು ಶ್ರಮಿಸಲಿದ್ದಾರೆ.
