ಬೆಳಕು ಸಾಹಿತ್ಯ, ಶೈಕ್ಷಣಿಕ,ಸಾಂಸ್ಕೃತಿಕ ಟ್ರಸ್ಟ್ ರಾಯಚೂರು ಇದರ ಬೆಳಕು ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷರಾಗಿ ವಿಜಯಕುಮಾರ್ ಸುಳ್ಯ ರವರು ಆಯ್ಕೆಗೊಂಡಿದ್ದಾರೆ. ಗಾಯಕರಾಗಿರುವ ವಿಜಯಕುಮಾರ್ ರವರು ಸುಳ್ಯ ಟಿಎಪಿಸಿಎಂಎಸ್ ಉದ್ಯೋಗಿ ಮತ್ತು ಕಸಾಪ ಸುಳ್ಯ ಹೋಬಳಿ ಘಟಕದ ನಿರ್ದೇಶಕರಾಗಿದ್ದಾರೆ.

ಬೆಳಕು ಸಾಹಿತ್ಯ, ಶೈಕ್ಷಣಿಕ,ಸಾಂಸ್ಕೃತಿಕ ಟ್ರಸ್ಟ್ ರಾಯಚೂರು ಇದರ ಬೆಳಕು ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷರಾಗಿ ವಿಜಯಕುಮಾರ್ ಸುಳ್ಯ ರವರು ಆಯ್ಕೆಗೊಂಡಿದ್ದಾರೆ. ಗಾಯಕರಾಗಿರುವ ವಿಜಯಕುಮಾರ್ ರವರು ಸುಳ್ಯ ಟಿಎಪಿಸಿಎಂಎಸ್ ಉದ್ಯೋಗಿ ಮತ್ತು ಕಸಾಪ ಸುಳ್ಯ ಹೋಬಳಿ ಘಟಕದ ನಿರ್ದೇಶಕರಾಗಿದ್ದಾರೆ.
