ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವದ ಪ್ರಯುಕ್ತ ನ.24 ರಂದು ಅಂಗಡಿಗುಡ್ಡೆಯಲ್ಲಿ ನಡೆದ ಭೋಜನ ವ್ಯವಸ್ಥೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಏನೇಕಲ್ಲು ಒಕ್ಕೂಟದ ಸದಸ್ಯರುಗಳು ಸ್ವಯಂ ಸೇವಕರಾಗಿ ಭಾಗವಹಿಸಿದರು.

ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವದ ಪ್ರಯುಕ್ತ ನ.24 ರಂದು ಅಂಗಡಿಗುಡ್ಡೆಯಲ್ಲಿ ನಡೆದ ಭೋಜನ ವ್ಯವಸ್ಥೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಏನೇಕಲ್ಲು ಒಕ್ಕೂಟದ ಸದಸ್ಯರುಗಳು ಸ್ವಯಂ ಸೇವಕರಾಗಿ ಭಾಗವಹಿಸಿದರು.
