Ad Widget

ಮಡಪ್ಪಾಡಿಯ ಚೈತನ್ಯ ಗೆಳೆಯರ ಬಳಗದ ವತಿಯಿಂದ ಕಜೆ ಅಂಗಡಿಯ ಸುತ್ತ ಸ್ವಚ್ಚತೆ

ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಹಾಗೂ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು ಇದರ ಆಶ್ರಯದಲ್ಲಿ “ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ)” ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಡಿ.23 ಮಂಗಳವಾರ ಬೆಳಿಗ್ಗೆ ಗಂಟೆ 9:00 ರಿಂದ ಮಡಪ್ಪಾಡಿಯ ಕಜೆ ಅಂಗಡಿಯ ಸುತ್ತಮುತ್ತ ಸ್ವಚ್ಛತಾ ಕಾರ್ಯ ಮಾಡಲಾಯಿತು. ಹಾಗೂ ಸ್ಫಚ್ಛತೆಯ ಬಗ್ಗೆ ಪತ್ರ (stickers) ಗಳನ್ನು ಅಂಟಿಸಲಾಯಿತು.
           
ಈ ಸಂದರ್ಭದಲ್ಲಿ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು ಅಧ್ಯಕ್ಷರು ಹಾಗೂ  ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading