ಸುಳ್ಯದ ಮೊಗರ್ಪಣೆ ಸಮೀಪ ಜೀಪೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದು ತಡೆಬೇಲಿಗೆ ಗುದ್ದಿದ ಘಟನೆ ಇಂದು ಮಂಜಾನೆ ನಡೆದಿದೆ. ಕಾರು ಬೆಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿತ್ತು. ಕಾರಿನಲ್ಲಿ ಪತಿ,ಪತ್ನಿ ಮಗು ಇದ್ದು ಅಪಾಯದಿಂದ ಪಾರಾಗಿದ್ದಾರೆ.

ಸುಳ್ಯದ ಮೊಗರ್ಪಣೆ ಸಮೀಪ ಜೀಪೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದು ತಡೆಬೇಲಿಗೆ ಗುದ್ದಿದ ಘಟನೆ ಇಂದು ಮಂಜಾನೆ ನಡೆದಿದೆ. ಕಾರು ಬೆಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿತ್ತು. ಕಾರಿನಲ್ಲಿ ಪತಿ,ಪತ್ನಿ ಮಗು ಇದ್ದು ಅಪಾಯದಿಂದ ಪಾರಾಗಿದ್ದಾರೆ.
