Ad Widget

ಮಡಪ್ಪಾಡಿ : ಈಡೇರದ ಬೇಡಿಕೆ – ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ ಗ್ರಾಮಸ್ಥರು

ಮಡಪ್ಪಾಡಿ ಗ್ರಾಮದ ಹಾಡಿಕಲ್ಲು ನಿವಾಸಿಗಳು ಸುಮಾರು 20 ವರ್ಷಗಳಿಂದ ಸೇತುವೆ ನಿರ್ಮಾಣಕ್ಕಾಗಿ ಶಾಸಕರಿಗೆ ಹಾಗೂ ಸಚಿವರುಗಳಿಗೆ ಮನವಿ ಮಾಡಿಕೊಂಡರೂ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಹಾಗೂ ಸೇತುವೆ ಮಾಡಿಸುವುದೆಂದು ಗುದ್ದಲಿಪೂಜೆ ನಡೆಸಲಾಗಿದ್ದು ಸೇತುವೆ ಆಗುವವರೆಗೆ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಮತದಾನ ಬಹಿಷ್ಕರಿಸುತ್ತಿದ್ದೇವೆ ಎಂದು  ಬ್ಯಾನರ್ ಅಳವಡಿಸಿ ಜನಪ್ರತಿನಿಧಿಗಳನ್ನು ಎಚ್ಚರಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading