ಪೆರಾಜೆಯ ಕಲ್ಚರ್ಪೆ ಬಳಿ ದಮಯಂತಿ ಎಂಬವರ ಜಾಗದಲ್ಲಿರುವ ಪಾಳು ಭಾವಿಗೆ ಕಳೆದ ರಾತ್ರಿ ಆನೆಮರಿಯೊಂದು ಬಿದ್ದಿದೆ. ವಿಷಯ ತಿಳಿದ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಆನೆ ಮರಿ ರಕ್ಷಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಆನೆ ಮರಿ ಮೇಲೆ ಬರಲು ಹಿಟಾಚಿ ಬಳಸಿ ದಾರಿ ಮಾಡಲಾಗುತ್ತಿದೆ.

ಪೆರಾಜೆಯ ಕಲ್ಚರ್ಪೆ ಬಳಿ ದಮಯಂತಿ ಎಂಬವರ ಜಾಗದಲ್ಲಿರುವ ಪಾಳು ಭಾವಿಗೆ ಕಳೆದ ರಾತ್ರಿ ಆನೆಮರಿಯೊಂದು ಬಿದ್ದಿದೆ. ವಿಷಯ ತಿಳಿದ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಆನೆ ಮರಿ ರಕ್ಷಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಆನೆ ಮರಿ ಮೇಲೆ ಬರಲು ಹಿಟಾಚಿ ಬಳಸಿ ದಾರಿ ಮಾಡಲಾಗುತ್ತಿದೆ.
