


ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಎಂ.ಎ ಕೃಷ್ಣ ಎಂಬುವವರ ತೋಟಕ್ಕೆ ಮೇ.12 ರಂದು ರಾತ್ರಿ 2:15ರ ಸುಮಾರಿಗೆ ಕಾಡಾನೆ ದಾಳಿ ನಡೆಸಿದ್ದು, ಬಾಳೆ ಕೃಷಿಯನ್ನು ಸಂಪೂರ್ಣವಾಗಿ ಹಾನಿಗೆಡವಿದೆ ಎಂದು ತಿಳಿದುಬಂದಿದ್ದು, ಅಪಾರ ನಷ್ಟ ಸಂಭವಿಸಿದೆ.



ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಎಂ.ಎ ಕೃಷ್ಣ ಎಂಬುವವರ ತೋಟಕ್ಕೆ ಮೇ.12 ರಂದು ರಾತ್ರಿ 2:15ರ ಸುಮಾರಿಗೆ ಕಾಡಾನೆ ದಾಳಿ ನಡೆಸಿದ್ದು, ಬಾಳೆ ಕೃಷಿಯನ್ನು ಸಂಪೂರ್ಣವಾಗಿ ಹಾನಿಗೆಡವಿದೆ ಎಂದು ತಿಳಿದುಬಂದಿದ್ದು, ಅಪಾರ ನಷ್ಟ ಸಂಭವಿಸಿದೆ.