ಐನೆಕಿದು : ಕಟ್ರಮನೆ ಕುಟುಂಬಸ್ಥರ ದೈವಗಳ ಪ್ರತಿಷ್ಠೆ

ಸುಬ್ರಹ್ಮಣ್ಯ ಮೇ.15 : ಐನೆಕಿದು ಗ್ರಾಮದ ಕಟ್ರಮನೆ ಕುಟುಂಬಸ್ಥರ ಧರ್ಮದೈವ, ರುದ್ರ ಚಾಮುಂಡಿ ಹಾಗೂ ಸಪರಿವಾರ ದೈವಗಳ ಪ್ರತಿಷ್ಠಾ ಕಾರ್ಯಕ್ರಮಗಳು ಮೇ.14ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಈ ಸಂದರ್ಭದಲ್ಲಿ ಕುಟುಂಬದ ಯಜಮಾನರಾದ ಜನಾರ್ದನ ಗೌಡ ಹಾಗೂ ಮತ್ತಿತರರು ಉಪಸ್ಥಿತರಿದ್ದು, ಶ್ರೀದೈವದ ಗಂಧ ಪ್ರಸಾದವನ್ನು ಸ್ವೀಕರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading