ದ್ವಾದಶ ರಾಶಿಗಳ ದಿನಭವಿಷ್ಯ

ದಿನಾಂಕ : 24-07-2026 ಗುರುವಾರ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ
ಮಂಡೆಕೋಲು, ಸುಳ್ಯ
ಮೊ: 9591969197

. . . . . . . . .

*01,🐏ಮೇಷರಾಶಿ🐏*
📃,ಒಂದು ವ್ಯವಹಾರದಲ್ಲಿ ಸಮಾಜದಲ್ಲಿ, ಪ್ರತಿಷ್ಟಿತವ್ಯಕ್ತಿಗಳ ನೆರವಿನಿಂದ ಕಾರ್ಯಸಿದ್ಧಿ ಉಂಟಾಗುತ್ತದೆ ವೃತ್ತಿವ್ಯವಹಾರದಲ್ಲಿ ಹಠಾತ್ ಲಾಭ ಪಡೆಯುತ್ತೀರಿ. ಬೆಲೆಬಾಳುವ ವಸ್ತ್ರ, ಆಭರಣ ಖರೀದಿಸಲಾಗುತ್ತದೆ. ಮನೆ ನಿರ್ಮಾಣ ವಿಷಯದಲ್ಲಿ ಆಲೋಚನೆಗಳು ಕಾರ್ಯ ರೂಪಕ್ಕೆ ಬರುತ್ತವೆ, ಗಮನಿಸಿ:- ನಿಮ್ಮ ಹೊಸ ಉದ್ಯೋಗ ಪ್ರಯತ್ನಗಳು ವೇಗಗೊಳ್ಳಲಿವೆ, ಪರಿಹಾರ:-ಗ್ರಾಮ ದೇವತೆಗೆ ನಿಂಬೆಹಣ್ಣಿನ ದೀಪ ಬೆಳಗಿ,

. . . . . . .

*02,🐂ವೃಷಭರಾಶಿ🐂*
📃,ಇಂದು ಆರ್ಥಿಕ ಲಾಭಕ್ಕಾಗಿ ಅನೇಕ ಅವಕಾಶಗಳನ್ನು ಪಡೆಯುತ್ತಾರೆ, ಇದರ ಲಾಭವನ್ನು ನೀವು ಪಡೆಯಲು ಸಾಧ್ಯವಾಗುತ್ತದೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿವಿಳಂಬಉಂಟಾಗುತ್ತದೆ. ದೂರದ ಸಂಬಂಧಿಕರನ್ನು ಭೇಟಿ ಮಾಡುತ್ತೀರಿ.ಹಣಕಾಸಿನ ಪರಿಸ್ಥಿತಿಯುಸ್ವಲ್ಪಗೊಂದಲಮಯವಾಗಿರುತ್ತದೆ. ವೃತ್ತಿ ಮತ್ತು ವ್ಯವಹಾರದಲ್ಲಿ ನಿರುತ್ಸಾಹ ವಾತಾವರಣವಿರುತ್ತದೆ, ಗಮನಿಸಿ:-ಇಂದು ಆಧ್ಯಾತ್ಮಿಕ, ಚಿಂತನೆ ಹೆಚ್ಚಾಗುತ್ತದೆ, ಪರಿಹಾರ:-ಶ್ರೀ ಅನ್ನಪೂರ್ಣೇಶ್ವರಿಯನ್ನು ಸ್ಮರಣೆ ಮಾಡಿ,

*03,👥ಮಿಥುನರಾಶಿ👥*
📃,ವ್ಯರ್ಥ ಪ್ರಯಾಣವನ್ನು ಮಾಡಬೇಕಾಗುತ್ತದೆ. ಕುಟುಂಬದ ಸದಸ್ಯರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ. ಒಂದು ವ್ಯವಹಾರದಲ್ಲಿ ಬಂಧುಗಳೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಶ್ರಮದಾಯಕವಾದ್ದರೂ ಕೆಲಸಗಳು ಪೂರ್ಣಗೊಳ್ಳುವುದಿಲ್ಲ. ಆರ್ಥಿಕ ಗೊಂದಲ ಉಂಟಾಗುತ್ತದೆ, ಗಮನಿಸಿ:-ವ್ಯಾಪಾರ ಉದ್ಯೋಗಗಳು ನಿರಾಶಾದಾಯಕವಾಗಿರುತ್ತವೆ, ಪರಿಹಾರ:-ಶ್ರೀ ಚಾಮುಂಡಿ ದೇವಿಯನ್ನು ನೆನೆಯಿರಿ,

*04,🦀ಕಟಕ ರಾಶಿ🦀*
📃,ಹೊಸ ವಾಹನ ಲಾಭವಿದೆ. ಮನೆಯ ವಾತಾವರಣ ಶಾಂತವಾಗಿರುತ್ತದೆ. ವ್ಯಾಪಾರಗಳು ಲಾಭದ ಹಾದಿಯಲ್ಲಿ ಸಾಗುತ್ತವೆ. ಬಂಧು ಮಿತ್ರರಿಂದ ಬೆಂಬಲ ದೊರೆಯುತ್ತದೆ. ಸಹೋದರರೊಂದಿಗೆ ಸ್ಥಿರಾಸ್ತಿಯ ವಿಷಯಗಳಲ್ಲಿ ಅಡಚಣೆಗಳು ನಿವಾರಣೆಯಾಗುತ್ತವೆ, ಗಮನಿಸಿ:- ಇಂದು ಉದ್ಯೋಗದಲ್ಲಿ ಹೊಸ ಪ್ರೋತ್ಸಾಹ ಸಿಗುತ್ತದೆ, ಪರಿಹಾರ:-ಸುಬ್ರಮಣ್ಯ ಸ್ವಾಮಿಯ ದರ್ಶನ ಮಾಡಿ,

*05,🦁ಸಿಂಹ ರಾಶಿ🦁*
📃,ಹೊಸ ವ್ಯಾಪಾರಗಳು ನಿರುತ್ಸಾಹಗೊಳಿಸುತ್ತವೆ. ಹಣಕಾಸಿನ ವ್ಯವಹಾರಗಳಲ್ಲಿ ಸ್ನೇಹಿತರಿಂದ ಒತ್ತಡ ಹೆಚ್ಚಾಗುತ್ತದೆ. ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ, ಗಮನಿಸಿ:- ಇಂದು ವೃತ್ತಿ ಮತ್ತು ಉದ್ಯೋಗಗಳಲ್ಲಿ ಗೊಂದಲಮಯ ಸನ್ನಿವೇಶಗಳಿರುತ್ತವೆ, ಪರಿಹಾರ:-ಅನಾಥರಿಗೆ ಅನ್ನದಾನ ಮಾಡಿ,

*06,👩‍🦳ಕನ್ಯಾ ರಾಶಿ👩‍🦳*
📃,ನಿಮ್ಮ ಸಹೋದರ ಮತ್ತು ಸ್ನೇಹಿತನ ಬೆಂಬಲವು ಲಾಭ ಗಳಿಸಲು ನಿಮಗೆ ಸಹಾಯ ಮಾಡುತ್ತದೆ. ಕೆಲಸದ ಸ್ಥಳದಲ್ಲಿ ಹಲವಾರು ಸಾಧನೆಗಳನ್ನು ಮಾಡುವ ಸಾಧ್ಯತೆಯಿದೆ. ಕೆಲಸಕ್ಕೆ ಸಂಬಂಧಿಸಿದ ಒತ್ತಡ ನಿಮ್ಮನ್ನು ಸಂಪೂರ್ಣವಾಗಿ ದಣಿಸುತ್ತದೆ. ನಿಮ್ಮ ಕುಟುಂಬ ಸದಸ್ಯರೊಂದಿಗೆ ನೀವು ಘರ್ಷಣೆಯನ್ನು ಬೆಳೆಸಿಕೊಳ್ಳದಂತೆ ನೋಡಿಕೊಳ್ಳಿ, ಗಮನಿಸಿ:- ಇಂದು ಕುಟುಂಬದ ಜೊತೆ ಹೆಚ್ಚು ಸಮಯ ಕಳಿಯುವುದು ಉತ್ತಮ, ಪರಿಹಾರ:-ಶ್ರೀ ಕಾಳಿಕಾದೇವಿಯನ್ನು ಸ್ಮರಣೆ ಮಾಡಿ,

*07,⚖️ತುಲಾ ರಾಶಿ⚖️*
📃,ಭೂಮಿಗೆ ಸಂಬಂಧಿಸಿದ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಹಣದ ಆದಾಯವು ಉತ್ತಮವಾಗಿರುತ್ತದೆ. ಕೈಗೆತ್ತಿಕೊಂಡ ಕೆಲಸದಲ್ಲಿ ಯಶಸ್ಸು ಸಿಗಲಿದೆ. ಹಿರಿಯರಿಂದ ಆಕಸ್ಮಿಕ ಆಹ್ವಾನಗಳು ಬರುತ್ತವೆ. ನಿರುದ್ಯೋಗ ಪ್ರಯತ್ನಗಳು ಧನಾತ್ಮಕ ಫಲಿತಾಂಶಗಳನ್ನು ಹೊಂದಿರುತ್ತವೆ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ, ಗಮನಿಸಿ:-ಇಂದು ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ, ಪರಿಹಾರ:-ಶ್ರೀ ದುರ್ಗಾ ಸ್ತೋತ್ರ ಪಠಿಸಿ,

*08,🦂ವೃಶ್ಚಿಕ ರಾಶಿ🦂*
📃,ಇಂದುಮಿಶ್ರ ಫಲಗಳು ಇರುತ್ತವೆ, ವ್ಯಪಾರ ವ್ಯವಹಾರ ಅಥವಾ ಕೆಲಸದ ಸ್ಥಳಗಳಲ್ಲಿ ಜಾಗುರೂಕರಾಗಿರಿ, ಉತ್ತಮ ಆಹಾರ ಸೇವನೆಯ ಕಡೆ ಗಮನ ಹರಿಸಿ ಉತ್ತಮ ಇಲ್ಲವಾದರೆ ಉದರ ಸಂಬಂದಿ ತೊಂದರೆಗಳು ಕಾಡಬಹುದು, ಬಟ್ಟೆ ವ್ಯಾಪಾರ ಮಾಡುವವರಿಗೆ ಈ ದಿನ ವಿಶೇಷವಾದ ಲಾಭವಾಗಲಿದೆ, ಗಮನಿಸಿ:-ಬಟ್ಟೆ, ಗಣಿ ಅಥವಾ ಖನಿಜಗಳಿಗೆ ಸಂಬಂಧಿಸಿದ ಶೇರುಗಳ ಮೇಲೆ ಲಾಭ ಬರುವ ಸಾಧ್ಯತೆ ಇದೆ, ಪರಿಹಾರ:-ಶ್ರೀ ಲಲಿತಾ ಸಹಸ್ರನಾಮ ಪಠಿಸಿ,

*09,🏹ಧನುಸ್ಸುರಾಶಿ🏹*
📃,ಇಂದು ನಿಮಗೆ ತುಂಬಾ ಫಲಪ್ರದವಾಗಲಿದೆ. ನೀವು ಹಣವನ್ನು ಗಳಿಸಲು ಅನೇಕ ಅವಕಾಶಗಳನ್ನು ಪಡೆಯುವುದರಿಂದ ನಿಮ್ಮ ಮನಸ್ಸು ಸಂತೋಷವಾಗಿರುತ್ತದೆ, ಆದರೆ ನಿಮ್ಮ ದೈನಂದಿನ ಅಗತ್ಯಗಳನ್ನು ಪೂರೈಸಲು ನೀವು ಬಹಳ ಕಡಿಮೆ ಹಣವನ್ನು ಖರ್ಚು ಮಾಡುತ್ತೀರಿ. ಹಿರಿಯ ಸದಸ್ಯರು ಇಂದು ನಿಮಗೆ ಕೆಲವು ಕಾನೂನು ಸಲಹೆಗಳನ್ನು ನೀಡಬಹುದು, ಆದ್ದರಿಂದ ನೀವು ಅವರನ್ನು ಸಂಪರ್ಕಿಸುವುದು ಉತ್ತಮ. ಗಮನಿಸಿ:-ನಿಮಗೆ ಯಾವುದೇ ಸಮಸ್ಯೆ ಇದ್ದರೆ ಇಂದು ನೀವು ಅದನ್ನು ಸಹ ತೊಡೆದುಹಾಕುತ್ತೀರಿ, ಪರಿಹಾರ:-ಶ್ರೀ ವಿಷ್ಣು ಸಹಸ್ರನಾಮ ಪಠಿಸಿ,

*10,🐊ಮಕರ ರಾಶಿ🐊*
📃,ಇಂದು ನಿಮಗೆ ಆತ್ಮವಿಶ್ವಾಸ ತುಂಬಿದ ದಿನವಾಗಿರುತ್ತದೆ. ನೀವು ಯಾವುದೇ ಕೆಲಸವನ್ನು ಮಾಡಲು ಸಿದ್ಧರಾಗಿರುತ್ತೀರಿ. ಈಗ ನೀವು ಮಾಡುತ್ತಿರುವ ಕೆಲಸ ಪೂರ್ಣಗೊಳಿಸಿ ಹೊಸ ಕೆಲಸ ಆರಂಭಿಸುವುದು ಒಳ್ಳೆಯದು. ಅರ್ಧಂಬರ್ಧ ಆಗಿರುವ ಕೆಲಸಗಳ ಕಡೆ ಹೆಚ್ಚಿನ ಗಮನ ನೀಡಿ. ಆರೋಗ್ಯದ ಕಡೆ ಗಮನ ಹರಿಸಿ. ದೂರ ಪ್ರಯಾಣ ಮಾಡುವಿರಿ, ಗಮನಿಸಿ:- ಇಂದು ಬಂದು ಮಿತ್ರರ ಬೇಟಿ ಮಾಡುವಿರಿ, ಪರಿಹಾರ:-ಕುಲ ದೇವರನ್ನು ದರ್ಶನ ಮಾಡಿ,

*11,⚱️ಕುಂಭ ರಾಶಿ⚱️*
📃,ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ಕೆಲವರಿಗೆ ಕುಟುಂಬದಲ್ಲಿ ಒಂದು ಹೊಸ ಆಗಮನ ಸಂಭ್ರಮಾಚರಣೆ ಮತ್ತು ಆನಂದದ ಕ್ಷಣಗಳನ್ನು ತೆರೆದಿಡುತ್ತದೆ. ನಿಮ್ಮ ಪ್ರೀತಿಪಾತ್ರರು ನಿಮ್ಮನ್ನು ದ್ವೇಷಿಸಿದರೂ ನೀವು ಅವರಿಗೆ ಪ್ರೀತಿ ತೋರಿಸಬೇಕು, ಗಮನಿಸಿ:- ಇಂದು ಕೆಲಸದ ಸ್ಥಳದಲ್ಲಿ ಹಿರಿಯರಬೆಂಬಲ ನಿಮ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ, ಪರಿಹಾರ:-ತಾಯಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸಿ,

*12,🐬ಮೀನ ರಾಶಿ🐬*
📃,ದೂರದ ಬಂಧುಗಳಿಂದ ಶುಭ ಸಮಾಚಾರ ಸಿಗುತ್ತದೆ. ಮನೆಯಲ್ಲಿ ಆಕಸ್ಮಿತವಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಪಡೆಯುತ್ತೀರಿ. ಹೊಸ ಸ್ನೇಹಿತರ ಪರಿಚಯ ಲಾಭದಾಯಕವಾಗಿರುತ್ತದೆ. ವೃತ್ತಿಪರ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸುತ್ತೀರಿ, ಗಮನಿಸಿ:-ಇಂದು ವ್ಯಾಪಾರಸ್ಥರಿಗೆ ಒಳ್ಳೆಯ ದಿನ ಇರುತ್ತದೆ, ಪರಿಹಾರ:-ಶ್ರೀ ದುರ್ಗಾ ದೇವಿಯನ್ನು ಸ್ಮರಣೆ ಮಾಡಿ,


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading