
ಹರಿಹರ ಪಳ್ಳತ್ತಡ್ಕ ಹಾಗೂ ಬಾಳುಗೋಡು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು(ಜು.31) ಭಾರೀ ಮಳೆಯಾಗಿದ್ದು, ಪರಿಣಾಮವಾಗಿ ಬಾಳುಗೋಡು ಗ್ರಾಮದ ಪದಕ ಸೇತುವೆ ಮುಳುಗಡೆಯಾಗಿದ್ದು, ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು ಎಂದು ತಿಳಿದುಬಂದಿದೆ. (ವರದಿ : ಉಲ್ಲಾಸ್ ಕಜ್ಜೋಡಿ)

ಹರಿಹರ ಪಳ್ಳತ್ತಡ್ಕ ಹಾಗೂ ಬಾಳುಗೋಡು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು(ಜು.31) ಭಾರೀ ಮಳೆಯಾಗಿದ್ದು, ಪರಿಣಾಮವಾಗಿ ಬಾಳುಗೋಡು ಗ್ರಾಮದ ಪದಕ ಸೇತುವೆ ಮುಳುಗಡೆಯಾಗಿದ್ದು, ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು ಎಂದು ತಿಳಿದುಬಂದಿದೆ. (ವರದಿ : ಉಲ್ಲಾಸ್ ಕಜ್ಜೋಡಿ)