ಬೇಂಗಮಲೆ : ಕಾರು ಪಲ್ಟಿ – ಪ್ರಯಾಣಿಕರು ಅಪಾಯದಿಂದ ಪಾರು

ಸುಳ್ಯದಿಂದ ಏನೆಕಲ್ಲಿಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬೇಂಗಮಲೆಯಲ್ಲಿ ಪಲ್ಟಿಯಾದ ಘಟನೆ ಇಂದು ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.‌

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading