ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸೆ.22 ಮತ್ತು 23 ರಂದು ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಅಭಿಯಾನ ಸಹಕಾರಿ ಸಂಘದ ರೈತ ಭವನದಲ್ಲಿ ನಡೆಯಲಿದೆ. ಗ್ರಾಮಸ್ಥರು ಸದುಪಯೋಗವನ್ನು ಪಡೆದುಕೊಳ್ಳ ಬೇಕೆಂದು ಅಧ್ಯಕ್ಷರು ತಿಳಿಸಿದ್ದಾರೆ.
ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸೆ.22 ಮತ್ತು 23 ರಂದು ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಅಭಿಯಾನ ಸಹಕಾರಿ ಸಂಘದ ರೈತ ಭವನದಲ್ಲಿ ನಡೆಯಲಿದೆ. ಗ್ರಾಮಸ್ಥರು ಸದುಪಯೋಗವನ್ನು ಪಡೆದುಕೊಳ್ಳ ಬೇಕೆಂದು ಅಧ್ಯಕ್ಷರು ತಿಳಿಸಿದ್ದಾರೆ.
06.03.2026 e paper
e paper 16.01.2026