ಬಾಳಿಲ ಗ್ರಾಮ ಪಂಚಾಯತ್ ಮಟ್ಟದ ಸುಮಂಗಲ ಸಂಜೀವಿನಿ ಒಕ್ಕೂಟದ ಸದಸ್ಯರಿಂದ ಇಂದು (ಸೆ.19) ಇಂದ್ರಾಜೆ ಸ.ಕಿ.ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ ನಡೆಯಿತು. ಶ್ರಮದಾನದ ಅಂಗವಾಗಿ ಕೃಷಿ ಚಟುವಟಿಕೆಗೆ ಪೂರಕವಾಗುವಂತೆ ತೆಂಗಿನಗುಂಡಿಗಳನ್ನು ರಚಿಸಲಾಯಿತು.
ಬಾಳಿಲ ಗ್ರಾಮ ಪಂಚಾಯತ್ ಮಟ್ಟದ ಸುಮಂಗಲ ಸಂಜೀವಿನಿ ಒಕ್ಕೂಟದ ಸದಸ್ಯರಿಂದ ಇಂದು (ಸೆ.19) ಇಂದ್ರಾಜೆ ಸ.ಕಿ.ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ ನಡೆಯಿತು. ಶ್ರಮದಾನದ ಅಂಗವಾಗಿ ಕೃಷಿ ಚಟುವಟಿಕೆಗೆ ಪೂರಕವಾಗುವಂತೆ ತೆಂಗಿನಗುಂಡಿಗಳನ್ನು ರಚಿಸಲಾಯಿತು.
06.03.2026 e paper
e paper 16.01.2026